ಬೆಳ್ಳಿಯ ದೀಪಗಳು - ಹಿತ್ತಾಳೆಯ ದೀಪಗಳು - ಏನು ಇವುಗಳ ವಿಶೇಷತೆಗಳು? Silver or Brass Deepa - which is the best?
ฝัง
- เผยแพร่เมื่อ 21 ธ.ค. 2020
- ಬೆಳ್ಳಿಯ ದೀಪಗಳು - ಹಿತ್ತಾಳೆಯ ದೀಪಗಳು - ಏನು ಇವುಗಳ ವಿಶೇಷತೆಗಳು? Silver or Brass Deepa - which is the best?
"ಹಿತ್ತಾಳೆ" ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..?
೧. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..
೨. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!
೪. ಯಾರ ಮನೆಯಲ್ಲಿ ಸಂಕಲ್ಪ ಸಮೇತ ಹಿತ್ತಾಳೆ ದೀಪವನ್ನು ಹಚ್ಚಿ, ದೀಪಕ್ಕೆ ಪೂಜಿಸಿ, ದೇವರ ಪೂಜೆ ಮಾಡುತ್ತಾರೋ, ಆ ಮನೆಯಲ್ಲಿ ನ ಸರ್ವ ವಿವಾಹ ದೋಷ ನಿವಾರಣೆಯಾಗಿ, ವಿಘ್ನಗಳು ನಿವಾರಣೆಯಾಗಿ ವಿವಾಹ ಯೋಗವು ಬರುತ್ತದೆ..!
೬. ಮಂತ್ರಸಿದ್ಧಿ ಬೇಕೆನ್ನುವರು ಹಿತ್ತಾಳೆ ದೀಪ ಹಚ್ಚಿ ಪೂಜಿಸಿದರೆ ಮಂತ್ರವು ಬೇಗ ಸಿದ್ಧಿಯಾಗುವುದು..!
ನವಗ್ರಹ ಮತ್ತು ದೀಪರಾಧನೆ
ಓಂನಮಃ ಸೂರ್ಯಾಯ ಚಂದ್ರಾಯ ಮಂಗಳಾಯ ಬುದಾಯಚ
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ
ಈ ಮಂತ್ರವನ್ನು ಪಠಿಸಿ ಬೆಳ್ಳಿ ದೀಪವನ್ನು ಹಚ್ಚುವುದರಿಂದ ನವಗ್ರಹ ಶಾಂತಿಯ ಫಲಪ್ರಾಪ್ತಿಯಾಗುತ್ತದೆ.
ಸೂರ್ಯ
ಜಪಾ ಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ
ಈ ಮಂತ್ರದೊಂದಿಗೆ ಸೂರ್ಯ ದೇವರಿಗೆ ಬೆಳ್ಳಿಯ ನಿರಾಜನ ಬೆಳಗುವುದರಿಂದ ಸೂರ್ಯ ಸಂಪ್ರೀತನಾಗುತ್ತಾನೆ, ಸೂರ್ಯನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬಡತನ ನಿವಾರಣೆಯಾಗುತ್ತದೆ, ಆರೋಗ್ಯ ಪ್ರಾಪ್ತಿಯಾಗುತ್ತದೆ, ಶತ್ರು ದಮನವಾಗುತ್ತದೆ. ದೀಪ ಬೆಳಗಿದವನು ತೇಜೋವಂತನಾಗುತ್ತಾನೆ. ಆದಿತ್ಯ ಹೃದಯ ವನ್ನು ಪಠಿಸಿ ಬೆಳ್ಳಿ ದೀಪವನ್ನು ಬೆಳಗಿದರಂತೂ ರಾಜಯೋಗ ದೊರೆತು ಅಧಿಕಾರ ಪ್ರಾಪ್ತವಾಗುತ್ತದೆ.
ಚಂದ್ರ
ಶ್ರೀಮಾನ್ ಶಶಿಧರಶ್ಚಂದ್ರೋ ತಾರಾಧೀಶೋ ನಿಶಾಕರಃ
ಸುಧಾನಿಧಿಸ್ಸದಾರಾಧ್ಯಸ್ಸತ್ಪತಿಸ್ಸಾಧು ಪೂಜಿತಃ
ಈ ಮಂತ್ರದೊಂದಿಗೆ ಚಂದ್ರನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬೆಳಗಿದವರು ಕಾಂತಿವಂತರೂ , ತೇಜೋವಂತರೂ ಆಗುತ್ತಾರೆ. ಕಟಕ ಲಗ್ನ ಅಥವಾ ಕಟಕ ರಾಶಿಗೆ ಅಧಿಪತಿ ಚಂದ್ರನಾಗಿರುವುದರಿಂದ ಕಟಕ ರಾಶಿಯವರು ಬೆಳ್ಳಿದೀಪಾರಾಧನೆ ಮೂಲಕ ಚಂದ್ರನನ್ನು ಪೂಜಿಸಿದರೆ ಶುಭಫಲಗಳು ಶತಸಿದ್ಧ.
ಮಂಗಳ
ಮಹಿಸುತೋ ಮಹಾಭಾಗೋ ಮಂಗಲೋ ಮಂಗಲಪ್ರದಃ
ಮಹಾವೀರೋ ಮಹಾಶೂರೋ ಮಹಾಬಲ ಪರಾಕ್ರಮಃ
ಈ ಮಂತ್ರದ ಮೂಲಕ ಮತ್ತು ಕುಜ ಅಷ್ಟೋತ್ತರ ಸ್ತೋತ್ರಗಳ ಪಠನದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಕುಜ ದೋಷದ ಪರಿಹಾರ ಸಾಧ್ಯ ಮತ್ತು ಮನದ ಉದ್ವೇಗ ಕಡಿಮೆಯಾಗುತ್ತದೆ. ಯಾರಿಗೆ ಅಧಿಕ ರಕ್ತದೊತ್ತಡ ಇದೆಯೋ ಅವರು ದೀಪ ಬೆಳಗಿದಲ್ಲಿ ರಕ್ತದೊತ್ತಡ ಕಡಿಮೆ ಮಾಡಬಹುದು.
ಬುಧ
ಬುಧೋ ಬುಧಾರ್ಚಿತಃ ಸೌಮ್ಯಃ ಚಿತ್ತಃ ಶುಭಪ್ರದಃ
ದೃಢವ್ರತೋ ದೃಢಫಲಃ ಶ್ರುತಿಚಾಲ ಪ್ರಭೋಧಕಃ
ಈ ಮಂತ್ರದ ಪಠನದ ಮೂಲಕ ದೀಪ ಬೆಳಗಿದಲ್ಲಿ ಶುಭಫಲ ಲಭ್ಯವಾಗುವುದು. ಬುದ್ಧಿಶಕ್ತಿಗೆ ಕಾರಕ ಗ್ರಹ ಬುಧ. ಮಿಥುನ ಮತ್ತು ಕನ್ಯಾರಾಶಿಯವರಿಗೆ ಬುಧ ಅಧಿಪತಿ. ಈ ಜಾತಕರು ಬುಧನ ಆರಾಧನೆ ಮಾಡಿದರೆ ಉತ್ತಮ. ಇತರ ಜಾತಕರಿಗೂ ಒಳ್ಳೆ ಫಲ ಇದೆ, ಸ್ವಂತ ವ್ಯವಹಾರ ಮಾಡುವವರು ಬೆಳ್ಳಿ ದೀಪ ಬೆಳಗಿದಲ್ಲಿ ಅಭಿವೃಧ್ಹಿ ಕಾಣುವರು, ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗುತ್ತದೆ.
ಗುರು
ದೇವಾನಾಂಚ ಋಷೀಣಾಂಚ ಗುರುಂ ಕಾಂಚನ ಸನ್ನಿಭಂ
ಬುದ್ದಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ
ದೇವಮಂತ್ರೀ ವಿಶಾಲಾಕ್ಷಃ ಸದಾ ಲೋಕಹಿತೇರತಃ
ಅನೇಕ ಶಿಷ್ಯ ಸಂಪೂರ್ಣಂ ಪೀಡಾಂ ಹರತು ಮೇ ಗುರುಃ
ಈ ಮಂತ್ರ ಪಠಿಸಿ ಬೆಳ್ಳಿ ದೀಪವನ್ನು ಕಡಲೆಕಾಯಿ ಎಣ್ಣೆ ಬಳಸಿ ಬೆಳಗಿಸಿದರೆ ಗುರು ಸಂಪ್ರೀತನಾಗುತ್ತಾನೆ. ಎಲ್ಲಾ ವಿಧದ ಜಯಗಳನ್ನು ಕೊಡುತ್ತಾನೆ ಮತ್ತು ಉದರ ಸಂಬಂಧೀ ಕಾಯಿಲೆಗಳು ಶಮನವಾಗುತ್ತದೆ.
ಶುಕ್ರ
ಹಿಮಕುಂದ ಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ
ದೈತ್ಯ ಮಂತ್ರೀ ಗುರುಸ್ತೇಷಾಂ ಪ್ರಾಣದಸ್ಯ ಮಹಾಮತಿಃ
ಪ್ರಭುಸ್ತಾರಾ ಗ್ರಹಾಣಾಂಚ ಪೀಡಾಂ ಹರತು ಮೇ ಭೃಗು
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿಸಿದಲ್ಲಿ ಕೌಟುಂಬಿಕ ಸಮಸ್ಯೆಗಳ ಪರಿಹಾರ ಸಾಧ್ಯ ಮತ್ತು ಪತಿ ಪತ್ನಿಯರ ಭಿನ್ನಾಭಿಪ್ರಾಯ ದೂರವಾಗಿ ಸಾಮರಸ್ಯ ಏರ್ಪಡುತ್ತದೆ. ಶುದ್ಧ ತುಪ್ಪವನ್ನು ಬಳಸಿ ದೀಪ ಬೆಳಗುವುದರಿಂದ ಪಿತ್ರಾರ್ಜಿತ ಆಸ್ತಿಯು ದೊರಕುತ್ತದೆ.
ಶನಿ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ
ಸೂರ್ಯಪುತ್ರೋ ದೀರ್ಘದೇಹೋ ವಿಶಾಲಾಕ್ಷ ಶಿವಪ್ರಿಯಃ
ಮಂದಾಚಾರ ಪ್ರಸನ್ನಾತ್ಮ ಪೀಡಾಂ ಹರತು ಮೇ ಶನಿಃ
ಶನಿ ದೇವರಿಗೆ ಪ್ರಿಯವಾದ ಧಾನ್ಯ ಎಳ್ಳು ಹಾಗಾಗಿ ಎಳ್ಳೆಣ್ಣೆಯಿಂದ ಬೆಳ್ಳಿದೀಪ ಬೆಳಗಿದರೆ ಶುಭಫಲ ಮತ್ತು ಗುಪ್ತರೋಗಗಳು ಪರಿಹಾರವಾಗುವುದು. 19 ಶನಿವಾರ ಈ ರೀತಿ ದೀಪ ಬೆಳಗಿಸಿದಲ್ಲಿ ನ್ಯಾಯಾಲಯದಲ್ಲಿರುವ ವ್ಯಾಜ್ಯಗಳಿಗೆ ಪರಿಹಾರ ದೊರಕುವುದು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತಿರುವವರಿಗೆ ಆರ್ಥಿಕವಾಗಿ ಚೇತರಿಕೆ ಕಂಡು ಬರುತ್ತದೆ.
ರಾಹು
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ಧನಂ
ಸಿಂಹಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಪೂರ್ವಜರಿಂದ ಬಂದ ಪಾಪಗಳ ನಿವಾರಣೆಯಾಗುತ್ತದೆ, ಸರ್ಪದೋಷ ನಿವಾರಣೆ, ಬಡತನ ನಿವಾರಣೆ ಆಗುತ್ತದೆ. ತುಪ್ಪ ಬಳಸಿ ದೀಪ ಹಚ್ಚಿದಲ್ಲಿ ನಾಗಹತ್ಯಾ ದೋಷ ನಿವಾರಣೆ ಆಗುತ್ತದೆ, ಪುರಾತನ ರೋಗ ನಿವಾರಣೆ, ಅನಾರೋಗ್ಯ, ನರ ದೌರ್ಬಲ್ಯ ಇತ್ಯಾದಿ ತೊಂದರೆಗಳಿಂದ ಮುಕ್ತಿ ದೊರೆಯುತ್ತದೆ.
ಕೇತು
ಪಾಲಾಶ ಪುಷ್ಪ ಸಂಕಾಶಂ ತಾರಾಗ್ರಹ ಮಸ್ತಕಂ
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಅಪಘಾತ ಭೀತಿ ದೂರವಾಗುತ್ತದೆ, ಕೆಲಸ ಕಾರ್ಯಗಳಲ್ಲಿನ ವಿಘ್ನ ದೂರವಾಗುತ್ತದೆ, ಪುತ್ರ ಸಂತಾನದ ಅಪೇಕ್ಷೆ ಇದ್ದವರು 21 ದಿನಗಳ ಕಾಲ ತುಪ್ಪದಿಂದ ಬೆಳ್ಳಿ ದೀಪ ಬೆಳಗಿಸಿದರೆ ಮನೋಭಿಲಾಷೆ ಪೂರ್ಣವಾಗುತ್ತದೆ. ಕೇತುವಿನ ಎದುರು ಬೆಳ್ಳಿ ದೀಪ ಬೆಳಗಿದರೆ ಮೋಕ್ಷಪ್ರಾಪ್ತಿಯಾಗುತ್ತದೆ ಹಾಗೆಯೇ ಗಂಗಾಸ್ನಾನದ ಫಲದೊರೆಯುತ್ತದೆ ಎಂದು ಶಾಸ್ತ್ರ ಹೇಳುತ್ತದೆ.
Thanks guruji
Thank so much gurugale 😊😊
Tanks you so much guruji
ಥ್ಯಾಂಕ್ಯು ಗುರುಜಿ ಧನ್ಯವಾದಗಳು 🙏🙏🙏
Very good information guruji🙏
Tq gurujii
Jai Sri sai ram good morning Guruji iam Geetha shambulinga 🙏🙏🙏 very good episode Guruji koti koti Shi Shaa namskargalu 🙏🙏🙏👍
Dhanyavaada
Thank u gurugale 🙏🙏
🙏🙏
Guruji, namasty, 🙏🙏🙏🙏🙏
Namasthe gurujii
Devara mantapadalli tuppada deepa hachhi balabhaagadalli idbeku, Enne deepa devara edabhagadalli idbeku antaare. Idarabaggenu tilsi sir
Thank you so much
Sir maneli yallu yenne hachabeka bedava Guruji?....., oduveli yellu yene maneli hachidre yenu agute dayabitu tilisi kodi
Namasthe guruji, namma maneyali hasu Ella because navu nandini ghee balasabahuda tell me
Mannina deepa hachabhuda gurujii 🙏🙏
Namaste Guruji 🙏🙏🙏
Good. N
🙏🙏🙏🙏👍
Thank you gurugale. Early marriage ge matte valle Arogya ayassige yav mantra heli please
Super sir tq so much
Vandanaghalunimagha
Hindinakaladalli trikonada goodinalli depa hacccutidru maneya horagde godeg madustidru alva sir
🙏🕉🙏
Thanks
Shri Gurubhyo namaha 🙏
Laba nashta heg nodvudu antha torsi heli plz....
💐💐🙏🙏💐💐
Ratri devara Deepa uresabaradu antare nejana Guruji
Deepada mahiti kottidakke danyavadagalu ...... pooje madodikke belli chombu Or thamrada chombina mahiti kodi .....
Kalasa belagodikke yavdu shreshta heli kodi plzz
😊😊😊😊
Guruji night full devara Deepa uresabahuda
Kamakshi deepada bagge thilisi kodi
Kamakshi deepana devr kade muka madi edbeka... Ella nam kade muka madi edbeka heli plz....
21dina ganapathige tupada Deepa hacidare neneda karya agatte andralla a 21 dina nonveg tinnabarda dayavittu tilisi
If we don't have spacious for sitting and doing Pooja room den how to lite the lamp
I am g
The
Maneyalli estu deepa hachabeku guruji
D
Namasthe guruji, please tell me manedevara anustanada bagge tilisi kodi
Maneyalli balamuri ganapathi idabahuda
2 dipa maneli achubovuda
ಯಾವುದು ಅಲ್ಲ.... ಜ್ಞಾನದ ದೀಪ ಹೆಚ್ಚು....
ಜ್ಙಾನದ ದೀಪ ಮನಸಲ್ಲಿ ದಿನ ಹಚ್ಚುತ್ತೇವೆ ಮೆಡಮ್ ಅದರೆ ದಿನಾ ಮನೆಯಲ್ಲಿ ದೇವರ ಮುಂದೆ ಯಾವ ದೀಪ ಅಂದರೆ ಬೆಳ್ಳಿ ಹಿತ್ತಾಳೆ ಯಾವುದು ಹಚ್ಚಲಿ ತಿಳಿಸಿ
🙏🙏🙏🙏🙏🌺🌺🌺
ಮನೆಯಲ್ಲಿ ಗಣುಮಕ್ಕಳು ಪೂಜೆ ಮಾಡುಬಹುದ ಗುರುಗಳೇ ತಿಳಿಸಿ
kamkashi deep esttu hochabeekku
Namma manelli devara mantapa godeyalli ittiddeve. Haagaagi nintukonde deepa hachhbekaaguthhade allave.
7.30 belli deepa
Belli deepana habba haridinagalalli matra balasa bahuda
Kamakshi dheepa dhina hitu puje madthivi nonveg thinbodha
Thinbardha?
Friday and tuesdsy u can avoid....
Poksopo
Ll
Tq guruji
Swamy omey I want to meet please no
ಹಿತ್ತಾಳೆ ಬೆಳ್ಳಿ ದೀಪ ಎರಡು ಒಳ್ಳೆಯದೆ ಅಂತ ಹೇಳ್ತಿರ ಹಾಗಾದರೆ ನಾವು ದಿನಾ ಯಾವ ದೀಪ ಹಚ್ಚಬೇಕು ತಿಳಿಸಿರಿ
By
Jai mahalakshami
🙏🙏
Nave manelli madida tuppana devarige hachbahuda.....
Thank you guruji
Thank you guruji
Thank you guruji
5555555