ಮನುಷ್ಯರ ಅತ್ಯಂತ ಭಯಂಕರ ವಿಷಯವೆಂದರೆ...

แชร์
ฝัง
  • เผยแพร่เมื่อ 4 ต.ค. 2024
  • ಭೂಮಿಯ ಮೇಲೆ ಎಲ್ಲವೂ ನಿರಂತರ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ ಎನ್ನುವ ಸದ್ಗುರುಗಳು, ನೀವು ನಿಂತ ನೀರಾಗಿದ್ದರೆ, ಒಂದು ವ್ಯರ್ಥ ಜೀವ ಎನ್ನುತ್ತಾರೆ. ಆಧ್ಯಾತ್ಮಿಕ ಪ್ರಕ್ರಿಯೆ ಎಂದರೆ ಪ್ರತಿದಿನವೂ ಭಯಂಕರ ವಿಷಯಗಳನ್ನು ಕಳೆದುಕೊಳ್ಳುವುದು ಮತ್ತು ಸದ್ಗುರುಗಳು ವಿವರಿಸುವಂತೆ, ಮನುಷ್ಯರ ಅತ್ಯಂತ ಭಯಂಕರ ವಿಷಯವೆಂದರೆ ಅವರು ತಮ್ಮ ಸುತ್ತಲಿನ ಜೀವನಕ್ಕೆ ಸಂವೇದನಾಶೀಲರಾಗಿಲ್ಲದಿರುವುದು.
    English video: Becoming Sensitive to Life - Sadhguru
    • Becoming Sensitive to ...
    ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauvery...
    ಹೆಚ್ಚಿನ ವಿವರಗಳಿಗಾಗಿ:
    www.isha.sadhgu...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
    / sadhgurukannada
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafoundat...
    ಸದ್ಗುರು ಆಪ್:
    onelink.to/sadh...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

ความคิดเห็น • 62