Mysore Maharaja Visits Excellent Moodubidire on Aug 15th 2023 - Video1

แชร์
ฝัง
  • เผยแพร่เมื่อ 16 ส.ค. 2023
  • ಎಕ್ಸಲೆಂಟ್ ಮೂಡುಬಿದಿರೆ ರಾಜ ಸಭಾಂಗಣ ಉದ್ಘಾಟನಾ ಸಮಾರಂಭ
    2022-23ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವಿತ
    ವಿದ್ಯಾರ್ಥಿಗಳಿಗೆ ಪುರಸ್ಕಾರ.
    ಮೈಸೂರು ಸ೦ಸ್ಥಾನದ ಯದುವೀರ್ ಕೃಷ್ಣದತ್ತ ಒಡೆಯರ್ ‘ರಾಜ’ ಸಭಾ೦ಗಣವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ನೀಟ್‌ನಲ್ಲಿ ಸಾಧನೆ ಮಾಡಿ ಪ್ರತಿಷ್ಠಿತ ಏಮ್ಸ್ ನಲ್ಲಿ ಪ್ರವೇಶ ಪಡೆದ ಸಾಧಕರು, ಜೆಇಇ ಮೂಲಕ ಪ್ರತಿಷ್ಠಿತ ಐಐಟಿ ಸ೦ಸ್ಥೆಗಳಿಗೆ ಸೇರಿದ ವಿದ್ಯಾರ್ಥಿಗಳು ಹಾಗೂ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್ ಒಳಗೆ ಸ್ಥಾನವನ್ನು ಪಡೆದ ಪದವಿಪೂರ್ವ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳನ್ನು ಒಳಗೊ೦ಡ೦ತೆ ಒಟ್ಟು 23 ವಿದ್ಯಾರ್ಥಿಗಳಿಗೆ ಅರಸರು ಸನ್ಮಾನ ಪತ್ರ ನಗದು ನೀಡಿ ಗೌರವಿಸಿದರು. ಬಳಿಕ ಅರಸು ಮನೆತನಕ್ಕೆ ನೀಡುವ ಗೌರವದಂತೆ ಅರಸರನ್ನು ನವಧಾನ್ಯ, ನವಫಲ, ನವಪುಷ್ಪ, ನವಭಕ್ಷ್ಯ ಮಹಾವೀರ ಸ್ವಾಮಿಯ ಸ್ಮರಣಿಕೆ, ಐದೆಳೆ ಮಲ್ಲಿಗೆ ಹಾರ, ಹೊತ್ತಗೆ, ರೇಷ್ಮೆಶಾಲು ನೀಡಿ ಸನ್ಮಾನಿಸಲಾಯಿತು.

ความคิดเห็น •