'ಈಶಾನ್ಯೆ' ಎಂದು ಹೆಸರಿಟ್ಟಿದ್ದು ಯಾಕೆ ಗೊತ್ತಾ? | K P Eshanye | Poornachandra Tejaswi | Book Brahma

แชร์
ฝัง
  • เผยแพร่เมื่อ 10 ก.ย. 2024
  • 'ಈಶಾನ್ಯೆ' ಎಂದು ಹೆಸರಿಟ್ಟಿದ್ದು ಯಾಕೆ ಗೊತ್ತಾ? - ಕೆ. ಪಿ. ಈಶಾನ್ಯೆ
    ನಾಮಕರಣದ ಬಗ್ಗೆ ತಿಳಿಸಿಕೊಟ್ಟ ಕೆ. ಪಿ. ಈಶಾನ್ಯೆ
    ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿಜಗತ್ತು ಹದಿನಾಲ್ಕು ಸಂಪುಟಗಳ ಬಿಡುಗಡೆ, ʻತೇಜಸ್ವಿ ಎಂಬ ವಿಸ್ಮಯʼ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ, ʻಪೂರ್ಣಚಂದ್ರʼ ಚಿತ್ರ ಸಂಪುಟ ಬಿಡುಗಡೆ ಮತ್ತು ತೇಜಸ್ವಿ ಸಾಹಿತ್ಯ : ಸಾಂಸ್ಕೃತಿಕ ಹಬ್ಬ, ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಕೆ. ಪಿ. ಈಶಾನ್ಯೆ ಅವರ ಮಾತು.
    ಬುಕ್ ಬ್ರಹ್ಮ ಸಾಹಿತ್ಯ ಉತ್ಸವ 2024
    ಸಾಹಿತ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಉಚಿತ ನೋಂದಣಿ ಆರಂಭವಾಗಿದೆ..
    ಈ ಲಿಂಕ್‌ ಬಳಸಿ ನಿಮ್ಮ ಸ್ಥಳ ಕಾಯ್ದಿರಿಸಿಕೊಳ್ಳಿ 👇
    bookbrahmalitf...
    ಹೆಚ್ಚಿನ ವಿಡಿಯೋಗಳಿಗಾಗಿ ಸದಾ ನೋಡ್ತಾ ಇರಿ ಬುಕ್‌ ಬ್ರಹ್ಮ ಫೇಸ್‌ಬುಕ್‌ ಪೇಜ್‌ ಹಾಗೂ ಯುಟ್ಯೂಬ್‌ ಚಾನೆಲ್.
    Follow us on:-
    Twitter: / bookbrahma
    Facebook: / bookbrahmakannada
    Instagram: / bookbrahma
    Visit our Website: www.bookbrahma...
    Our Whatsapp Channel Link: whatsapp.com/c...
    #BookBrahma #KPEshanye #poornachandratejaswi

ความคิดเห็น • 62