ಈ ಹಿಂದೆ ಆರೋಪಗಳು ಕೇಳಿ ಬಂದರೆ ರಾಜೀನಾಮೆ ನೀಡ್ತಿದ್ದರು..! ಬಾಲಚಂದ್ರ ಜಾರಕಿಹೊಳಿ
ฝัง
- เผยแพร่เมื่อ 21 ต.ค. 2024
- #cm #cmsidharamaya #ಬೆಳಗಾವಿ #balchandraJarkiholi #hdkumarshwami
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಅಂದ್ರೆ ಏನು ಮಾಡೋಕೆ ಆಗುತ್ತೆ ಹೇಳಿ
ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಈ ಹಿಂದೆ ಆರೋಪಗಳು ಕೇಳಿ ಬಂದರೆ, ಸಣ್ಣ ರೈಲ್ವೆ ಅಪಘಾತ ಆದ್ರೆ ರಾಜೀನಾಮೆ ನೀಡ್ತಿದ್ದರು
ನೈತಿಕ ಹೊಣೆ ಹೊತ್ತು ಈ ಮೊದಲು ರಾಜೀನಾಮೆ ನೀಡ್ತಿದ್ದರು
ಆದರೀಗ ಎಂಥ ದೊಡ್ಡ ಆರೋಪ ಕೇಳಿ ಬಂದರೂ ರಾಜೀನಾಮೆಗೆ ಯಾರೂ ಮುಂದಾಗ್ತಿಲ್ಲ
ರಾಜೀನಾಮೆ ಕೊಡಬೇಕೋ? ಬೇಡವೋ ಎಂಬುದು ಅವರ ಮನಸ್ಸಿಗೆ ಬಿಟ್ಟ ವಿಚಾರ
ಮುಖ್ಯಮಂತ್ರಿಗಳ ಕೈಕೆಳಗೆ ಲೋಕಾಯುಕ್ತ ಕೆಲಸ ಮಾಡಬೇಕಾಗುತ್ತದೆ
ಹೀಗಿದ್ದರೂ ಸಿಎಂ ರಾಜೀನಾಮೆ ಕೊಡಲ್ಲ ಅಂದ್ರೆ ಏನು ಮಾಡಬೇಕು ಹೇಳಿ ಎಂದ ಬಾಲಚಂದ್ರ
Namma sahukar