ನನ್ನ ವಿರುದ್ಧ ಮಾಡಿರುವ ಆರೋಪ ವಾಪಸ್ ಪಡೆಯದಿದ್ದರೆ ಧರಣಿ ಕೂರುತ್ತೇನೆ ಸಂಸದ ಕೋಟ ಶ್ರೀನಿವಾಸ ಪೂಜಾರಿ

แชร์
ฝัง
  • เผยแพร่เมื่อ 5 ก.ย. 2024
  • ನನ್ನ ವಿರುದ್ಧ ಮಾಡಿರುವ ಆರೋಪ ವಾಪಸ್ ಪಡೆಯದಿದ್ದರೆ ಧರಣಿ ಕೂರುತ್ತೇನೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೋಟ ವಿರುದ್ಧ ಹಗರಣ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ.ಸಿಐಡಿ ನಿಮ್ಮ ಕೈಯಲ್ಲಿದೆ ನೀವು ಮುಖ್ಯಮಂತ್ರಿ ಆಗಿ ಒಂದು ವರ್ಷ ಕಳೆಯಿತು ನಾನು ತಪುö್ಪ ಮಾಡಿದರೆ ಜೈಲು ಶಿಕ್ಷೆ ಸೇರಿ ಏನನ್ನು ಕೊಡುವ ಅಧಿಕಾರ ನಿಮಗೆ ಇತ್ತುಅದ್ಯಾವುದನ್ನು ನೀವು ಮಾಡಿಲ್ಲ ನಾನು ಮಂತ್ರಿಯಾಗಿದ್ದಾಗ ವಿಪಕ್ಷ ನಾಯಕರಾಗಿದ್ದೀರಿ ಅಸಗಲೂ ಏನು ಸೊಲ್ಲೆತ್ತಿಲ್ಲವಾಲ್ಮೀಕಿ ಹಗರಣದ ಆರೋಪ ಬಂದಾಗ ಬೇರೆಯವರ ತಲೆ ಮೇಲೆ ಹಾಕಲು ಹೀಗೆ ಹೇಳುತ್ತಿದ್ದೀರಿ ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಿರಿಇಲ್ಲವಾದರೆ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಒಂದು ರೂಪಾಯಿ ನಾನು ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು ವಿಧಾನಸೌಧ ಮತ್ತು ವಿಕಾಸ ಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಈ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು#udupi #mangalore #spandanatv #kannadanews #news #spandana

ความคิดเห็น •