Mangalore District Collector Meeting Regarding Malali Masjid Controversy | Vijay Karnataka
ฝัง
- เผยแพร่เมื่อ 19 ก.ย. 2024
- ಮಂಗಳೂರಿನ ಮಳಲಿ ಮಸೀದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ವಿವಾದಕ್ಕೆ ಸಂಬಂಧಿಸಿದವರ ಜೊತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ನ್ಯಾಯಾಲಯ ದರ್ಗಾದ ನವೀಕರಣ ಕಾಮಗಾರಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟ್ ಆದೇಶಿಸಿದೆ ಎಂದು ತಿಳಿಸಿದರು.
ಇಂದು ನಡೆದ ಸಭೆಯಲ್ಲಿ ಕಾನೂನು ಪ್ರಕ್ರಿಯೆ, ನ್ಯಾಯಾಲಯದ ಆದೇಶ ಪಾಲನೆ ಮಾಡುವ ಭರವಸೆ ದೊರೆತಿದೆ. ಪ್ರಶ್ನಾ ಚಿಂತನೆ ಇನ್ನಿತರ ಧಾರ್ಮಿಕ ವಿಚಾರ ಅವರವರ ವೈಯಕ್ತಿಕ ವಿಚಾರವಾಗಿದೆ. ಆದರೆ ಕಾನೂನು ಮೂಲಕವೇ ಹೋರಾಟ ಮಾಡಬೇಕಾಗಿದೆ ಎಂಬುದನ್ನು ಮನವರಿಕೆ ಮಾಡಲಾಗಿದೆ. ಯಾರು ಕೂಡ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಾರದು, ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
#Mangaluru #MalaliMasjidControversy #MangaluruDC
Our Website : Vijaykarnataka...
Facebook: / vijaykarnataka
Twitter: / vijaykarnataka