ಸೂಪರ್ ಸರ್ ಇಲ್ಲಿ ಬರುವ ಸ್ತ್ರೀ ಪಾತ್ರಗಳು ಇಂದಿನ ಕಾಲದ ಸ್ತ್ರೀಯರಿಗೆ ಬಹಳ ಸ್ಪೂರ್ತಿ ನೀಡಿದೆ .ಹಾಗೆ ನಮ್ಮಜೊತೆ ಯಾರು ಇಲ್ಲ ಅಂದಾಗ ದೇವರ ಮೇಲೆ ಬಾರ ಹಾಕಿ ಮುಂದೆ ಸಾಗಿ ಅನ್ನುವುದು ಬಹಳ ಸ್ಪೂರ್ತಿ ನೀಡಿದೆ.
ಅನಂತ ಕೋಟಿ ಧನ್ಯವಾದಗಳು... ನಿಮ್ಮ ಜ್ಞಾನ ಬಂಡಾರಕ್ಕೆ ಮತ್ತು ಯಾವುದೇ ವಿಷಯವನ್ನು ನೀವು ವಿವರಿಸುವ ರೀತಿಯನ್ನು ವರ್ಣಿಸಲು ಅಸಾಧ್ಯವಾದದ್ದು.. ನಾನು ಶಿಕ್ಷಕಿ ಯಾಗಿ ಕರ್ತವ್ಯ ನಿರ್ವಹಿಸುತಿದ್ದೇನೆ... ನಿಮ್ಮ ಜ್ಞಾನದ ತೃಣದಷ್ಟ ಆದ್ರೂ ಪಡೆಯಬೇಕು ನನ್ನ ವಿದ್ಯಾರ್ಥಿಗಳನ್ನು ನಿಮ್ಮಂತೆಹೇ ಉತ್ತೆಜಿಸಬೇಕು ಎಂಬ ಮಹದಾಸೆ ಇದೆ.. ನನಗೆ ನಿಮ್ಮ blessings ಸಿಗುವಂತಾಗಲಿ.. 🙏🙏🙏 ಕೃಷ್ಣಮ್ ವಂದೇ ಜಗದ್ಗುರು
ಮಹಾಭಾರತವನ್ನ ಓದಿದರು ಇಷ್ಟು ಚೆನ್ನಾಗಿ ಅರ್ಥ ಆಗುತ್ತಿರಲಿಲ್ಲ ಸರ್ . ನಿಮ್ಮ ಪ್ರೇರಣೆಯ ಮಾತುಗಳು, ನಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಂಬು ಹೃದಯದಿಂದ ನಿಮಗೆ ಧನ್ಯವಾದಗಳನ್ನು ಹೇಳ್ತಿನಿ. ಧನ್ಯವಾದಗಳು ಸರ್ 🙏🙏🙏🙏
🙏🙏🙏 ಶ್ರೀಕೃಷ್ಣ ಈ ಪದಕ್ಕೆ ಕೊಳಲು ಹಿಡಿದ, ನವಿಲು ಮುಡಿದ ನೀಲ ಬಣ್ಣದ ಸುಂದರ ಸ್ಥಿತಪ್ರಜ್ಞ ಜ್ಞಾನಿ, ದೇವರು, ಗೋಪಿಲೋಲ, ರಾಧೆಕೃಷ್ಣ, ಪಾಂಡವರ ಹಿತರಕ್ಷಕ, ಸಮಾಜ ರಕ್ಷಕ, ಧರ್ಮ ರಕ್ಷಕ ಇನ್ನೂ ಹಲವಾರು ಆಕಾರ ಮತ್ತು ರೂಪಗಳನ್ನು ಕೊಟ್ಟಿದೆ ಮಾನವನ ಬುದ್ಧಿ ಮತ್ತು ಮನಸ್ಸು. ನನ್ನ ಬುದ್ಧಿ ಮನಸ್ಸು ಹೆಚ್ಚು ತೀಕ್ಷ್ಣ ಮತ್ತು ಚೂರುಕಿಲ್ಲದ ಸಾಮಾನ್ಯರಲಿ ಅತಿ ಸಾಮಾನ್ಯನಾದ ಎನಗೆ ಕೂಡ ಇದು ಭಿನ್ನವಲ್ಲ. ಈಗೆ ಇತ್ತು, ನನಗೆ ೨೦೦೬ರಲ್ಲಿ ಒಂದು ವಾಹನಪಘಾತದ ತನಕ. ೨೩ ದಿನಗಳ ನಂತರ ಪ್ರಜ್ಞೆ ಬಂದ ನನಗೆ ಹೊಸಲೋಕ ಕಂಡಿತು, ಅಂದರೆ ಜ್ಞಾಪಕ ಶಕ್ತಿಯು ಕುಸಿದು ಏನು ಸರಿಯಾಗಿ ತಿಳಿಯದಾದೆ. ಆದರೆ, ಇದು ನನ್ನ ಮನಸ್ಸು ಹೊಸದು ತಿಳಿಯಲು, ಕಲಿಯಲು, ಅರಿಯಲು ನೆರವಾಯ್ತು. ಎಲ್ಲಿಂದ ಬಂತು ಇದು ನನಗೆ. ಇದು ಹೇಗೆ ಸಾಧ್ಯವಾಯಿತು. ಉತ್ತರ ನನಗೆ ಹೇಳಿಕೊಂಡು ನನ್ನ ಮನಸ್ಸನ್ನು ಸಮಾಧಾನಗೊಳಿಸುತ್ತಿದ್ದೆ. ದ್ವಂದ ಮನಸ್ಸನ್ನು ಸರಿಪಡಿಸಲು ಇಷ್ಟು ಸಾಕೆ...? ಇಲ್ಲ, ನನ್ನ ದ್ವಂದ ಮನಸ್ಸು ಸರಿಹೊಂದಲು ವ್ಯಾಸ ಮಹರ್ಷಿಗಳು ರಚಿಸಿದ ಭಗವದ್ಗೀತೆ ಮತ್ತು ಮಹಾಭಾರತದ ಬಗ್ಗೆ ಕೇಳುವ, ದೂರದರ್ಶನದಲ್ಲಿ ನೋಡಿ ಕೇಳುವ ಮತ್ತು ಕೊನೆಗೆ ಗ್ರಂಥವನ್ನು ಕೃಷ್ಣನ ಬಯಕೆಯಂತೆ ಸ್ವಯಂ ಅಧ್ಯಯನದಿಂದ ಸಾಧ್ಯವಾಯಿತು. ನಿಮ್ಮ ವಿರಚಿತ ಕರುಣಾಳು ಬಾ ಬೆಳಕೆ ಪುಸ್ತಕ ಪಠಣದಿಂದ ಬಹಳಷ್ಟು ಕಲಿತೆ. ನಿಮ್ಮ ನಾಲ್ಕರು ಪ್ರವಚನಗಳನ್ನು ಕೇಳಿ ರೋಮಾಂಚನಗೊಂಡು ಪುಳಕಿತನಾಗಿದ್ದೇನೆ. ಎಲ್ಲದಕ್ಕಿಂತ ಭಿನ್ನ ಬಸವನಗುಡಿಯ ಗೋಕಲೆ ಇನ್ಸ್ಟಿಟ್ಯೂಟ್ ನಲ್ಲಿ ವ್ಯಾಸ ಮಹಾಭಾರತದ ಬಗ್ಗೆ ಹೇಳಿದ್ದನ್ನು ಕೇಳುತ ಸಾವಿನ ಕದದಲ್ಲಿ ಕುಳಿತಿದ್ದ ಅತಿ ಸಾಮಾನ್ಯದವ ನನಗೆ ಶ್ರೀಕೃಷ್ಣ ನೀಡಿದ ಆಶಿರ್ವಾದ, ಸಂಕಲ್ಪ,ಪ್ರಯತ್ನ,ಅವಕಾಶ, ಸತ್ಯ, ಧರ್ಮ,ಸಮಾನತೆ, ನಿರಹಂಕಾರ ಮತ್ತು ಸಹನೆ ನೀಡಲು ಕಾರಣವೇನು ಎಂಬುದು ಬಹಳಮಟ್ಟಿಗೆ ತಿಳಿಯಿತು. ಇಂದು ನಿಮ್ಮ ಈ ವಿಡಿಯೋ ನೋಡಿ. ಯಾರೊಬ್ಬರೂ ಬದುಕನ್ನು ಯೋಗ್ಯತರದಲ್ಲಿ ಜೀವಿಸಲು ನೀಡಿದ ಅಮೃತ ಎಂದು ಅನ್ನಿಸಿತು. ವ್ಯಾಸ ಮಹಾಭಾರತ ಒಂದು ಲಕ್ಷ ಶ್ಲೋಕಗಳನ್ನು ಒಳಗೊಂಡಿರುವುದನ್ನು ಅದರ ಅರ್ಥವನ್ನು ಸಂಕ್ಷಿಪ್ತವಾಗಿ ಕೇವಲ ಅರ್ಧ ಗಂಟೆಯಲ್ಲಿ ಎಲ್ಲರ ಮನ ಮತ್ತು ಬದುಕಿನ ಪ್ರಶ್ನೆಗಳಿಗೆ ಉತ್ತರ ನೀಡಿದ ಭಗವಂತನ ಪಾತ್ರಧಾರಿಗಳಾದ ನಿಮಗೆ ನನ್ನ ಸಾಷ್ಟಾಂಗ ವಂನೆಗಳು. ಅಪಘಾತದಲ್ಲಿ ಎಡಗಾಲು ಮುರಿದು ನಡೆಯಲು ನಿಶಕ್ತನಾಗಿ ಮಾತೃಶ್ರೀರವರು ಮತ್ತು ಒಂದಷ್ಟು ಮಕ್ಕಳು ಬಿಟ್ಟರೆ ಇನ್ಯಾರು ನನ್ನ ಬಳಿ ಬಾರದಾಗ ನನ್ನ ಮನಸ್ಸು ಕೋಪ, ದ್ವೇಶ ಮತ್ತು ಖಿನ್ನತೆಗೆ ಬಿದ್ದಾಗ. ಭಗವದ್ಗೀತೆಯ ವ್ಯಾಸರು ರಚಿತದ ಅಶೋಚ್ಯ ನನ್ವ ಶೋಚಸ್ತಮ್ ಪ್ರಜ್ಞಾವಾದಂಶ ಬಾದಾಶೆ l ಗತಾಸೂನು ಅಗತಾಸೂನ್ಚ ನಾನು ಶೋಚಂತಿ ಪಂಡಿತಃ ll ಎಂಬ ಒಂದು ಶ್ಲೋಕದ ಕನ್ನಡ ಅರ್ಥ ಓದಿ ನನ್ನ ಬುದ್ಧಿ ಏನೋ ಯೋಚಿಸಿತು. ಹೌದು, ಇದು ಯಾಕೆ ಹೀಗೆ ನಾ ಇರುವೆ ಎಂದು ಚಿಂತನೆ ಮಾಡುತ್ತ ಕಣ್ಣಲ್ಲಿ ನೀರು ಬರುತ್ತಲೇ ಇತ್ತು. ಆದರೆ ಮನದಲ್ಲಿ ಇದ್ದ ಪ್ರಶ್ನೆಗಳಿಗೆ ಉತ್ತರ ದೊರಕಿ ಸಮಾಧಾನಗೊಂಡು ಶಾಂತವಾಗಿತ್ತು. ಹೀಗೆ ಸಂಪೂರ್ಣವಾಗಿ ಭಗವದ್ಗೀತೆ ಸಂಪೂರ್ಣವಾಗಿ ಮುಗಿಸಲು ನಾಲ್ಕು ವರ್ಷಗಳಾಯಿತು. ಇದರಿಂದ ನನ್ನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡುವುದಲ್ಲದೆ ಇತರರ ಮತ್ತು ಸಮಾಜದ ಪ್ರಶ್ನೆಗಳಿಗೆ ಉತ್ತರ ದೊರಕಿತು. ಇಲ್ಲಿ ನೀವು ನೀಡಿದ ಮನುಷ್ಯನ ಸ್ವಭಾವ ಎಂದು ಬದಲಾಗಲ್ಲ ಮತ್ತು ಆತನಿಂದ ಏನೂ ಸಾಧ್ಯವಿಲ್ಲ, ಆದರೆ ಭಗವಂತನ ಕೈಹಿಡಿದರೆ ಎಲ್ಲವೂ ಸಾಧ್ಯ ಎಂಬ ಅದ್ಭುತ ಮಾತನ್ನು ಹೇಳಿ ನಮಗೆಲ್ಲ ಹೀಗೆ ಜೀವನದ ಅರ್ಥ ಮತ್ತು ಶಕ್ತಿಯನ್ನು ಅರಿಯಲು ದಾರಿ ತೋರುತಿರಲು ಭಗವಂತ ನಿಮ್ಮನು ಸರ್ವಾನಂದಮಯರಾಗಿರಲು ಪ್ರಾರ್ಥಿಸುವೆನು 🙏
What a finest analysis of characters,their decisions,their impulse to realise the boons received that contributes to claimX of great epic.it reveals your abundant knowledge 🙏🙏🙏🙏🙏
Sir too good explanation about mahabharata.we wish to listen you onuse of mobile by youth. It's very sad to see that our young generation wasting lots of time on mobile games .
ಹೌದು sir. ಹೆಣ್ಣು ಮಕ್ಕಳು ಈಗ ಕೂಡ strong. ನಾನ ಒಬ್ಬಳೇ ನನ್ ಮಕ್ಕಳನ್ನು ಸಾಕುತಿದ್ದೇನೆ. ನಿಮ್ ಮಾತುಗಳು ತುಂಬಾ ಸ್ಫೂರ್ತಿದಾಯಕ🙏
ಸೂಪರ್ ಸರ್ ಇಲ್ಲಿ ಬರುವ ಸ್ತ್ರೀ ಪಾತ್ರಗಳು ಇಂದಿನ ಕಾಲದ ಸ್ತ್ರೀಯರಿಗೆ ಬಹಳ ಸ್ಪೂರ್ತಿ ನೀಡಿದೆ .ಹಾಗೆ ನಮ್ಮಜೊತೆ ಯಾರು ಇಲ್ಲ ಅಂದಾಗ ದೇವರ ಮೇಲೆ ಬಾರ ಹಾಕಿ ಮುಂದೆ ಸಾಗಿ ಅನ್ನುವುದು ಬಹಳ ಸ್ಪೂರ್ತಿ ನೀಡಿದೆ.
ತುಂಬಾ ಸೊಗಸಾಗಿ ವಾಚನ ಮಾಡಿದ್ದೀರಿ ಸರ್ ನಿಮ್ಮ ಜೀವಿತ ಕಾಲದಲ್ಲಿ ನಾವು ಇದ್ದೇವೆ ಎನ್ನುವುದೇ ಪುಣ್ಯ
ಸರ್ ಮಹಾಭಾರತದಲ್ಲಿ ಅಡಗಿರುವ ಸ್ತ್ರೀ ಶಕ್ತಿಯ ಬಗ್ಗೆ ಅರುಹಿದ ನಿಮಗೆ ನಮೋ ನಮಃ🙏🙏 ಒಂದೊಂದು ಪಾತ್ರದಲ್ಲೂ ನಿಮ್ಮ ಜ್ಞಾನ ಅಪಾರ 👍👍
Super Sir
🙏Maha Bhaarathavannu sarala sundharavaagi saadhara padisidha nimage saashtaanga namanagalu.... 🙏🙏👌👌👌👌👍👍👍👍💐💐💐💐💐💐🍊🍇🍉🥑🍎👣👣👣👣👣👣👏👏👏😊😊😊😊
ಅನಂತ ಕೋಟಿ ಧನ್ಯವಾದಗಳು... ನಿಮ್ಮ ಜ್ಞಾನ ಬಂಡಾರಕ್ಕೆ ಮತ್ತು ಯಾವುದೇ ವಿಷಯವನ್ನು ನೀವು ವಿವರಿಸುವ ರೀತಿಯನ್ನು ವರ್ಣಿಸಲು ಅಸಾಧ್ಯವಾದದ್ದು.. ನಾನು ಶಿಕ್ಷಕಿ ಯಾಗಿ ಕರ್ತವ್ಯ ನಿರ್ವಹಿಸುತಿದ್ದೇನೆ... ನಿಮ್ಮ ಜ್ಞಾನದ ತೃಣದಷ್ಟ ಆದ್ರೂ ಪಡೆಯಬೇಕು ನನ್ನ ವಿದ್ಯಾರ್ಥಿಗಳನ್ನು ನಿಮ್ಮಂತೆಹೇ ಉತ್ತೆಜಿಸಬೇಕು ಎಂಬ ಮಹದಾಸೆ ಇದೆ.. ನನಗೆ ನಿಮ್ಮ blessings ಸಿಗುವಂತಾಗಲಿ.. 🙏🙏🙏 ಕೃಷ್ಣಮ್ ವಂದೇ ಜಗದ್ಗುರು
ಮಹಾಭಾರತವನ್ನ ಓದಿದರು ಇಷ್ಟು ಚೆನ್ನಾಗಿ ಅರ್ಥ ಆಗುತ್ತಿರಲಿಲ್ಲ ಸರ್ . ನಿಮ್ಮ ಪ್ರೇರಣೆಯ ಮಾತುಗಳು, ನಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಂಬು ಹೃದಯದಿಂದ ನಿಮಗೆ ಧನ್ಯವಾದಗಳನ್ನು ಹೇಳ್ತಿನಿ. ಧನ್ಯವಾದಗಳು ಸರ್ 🙏🙏🙏🙏
ನಿಮ್ಮ ಪ್ರತಿಯೊಂದು ಮಾತಿನಲ್ಲೂ ತೋರುವ ಆ ಧನಾತ್ಮಕ ಚಿಂತನೆಗೆ ನನ್ನ ಪ್ರಣಾಮಗಳು...🙏
ಅದ್ಭುತ ಮಹಾ ಭಾರತದ ಸಂದೇಶ ಸರ್ ನಾವು ಜೀವನದಲ್ಲಿ ನೀತಿ ಸಾರ ಅವಡಿಸಿ ಕೊಳ್ಳುಬೇಕು ಧನ್ಯವಾದಗಳು 🙏🙏🌹DYH
ಅಧ್ಬುತ, ಈ ರೀತಿಯ ಮೌಲ್ಯವರ್ಧಿತ ವ್ಯಾಖ್ಯಾನ ನಮ್ಮ ಮನಸ್ಸಿಗೆ ನೆಮ್ಮದಿ ತಂದಿದೆ.
ಮಹಾಭಾರತವನ್ನು ತುಂಬ ಸರಳವಾಗಿ & ಮನಮುಟುವ ಹಾಗೆ ಹೇಳಿದಿರಿ ನಿಮಗೆ ಅಭಿನಂದನೆಗಳು 🙏🙏
🙏🙏🙏
ಶ್ರೀಕೃಷ್ಣ ಈ ಪದಕ್ಕೆ ಕೊಳಲು ಹಿಡಿದ, ನವಿಲು ಮುಡಿದ ನೀಲ ಬಣ್ಣದ ಸುಂದರ ಸ್ಥಿತಪ್ರಜ್ಞ ಜ್ಞಾನಿ, ದೇವರು, ಗೋಪಿಲೋಲ, ರಾಧೆಕೃಷ್ಣ, ಪಾಂಡವರ ಹಿತರಕ್ಷಕ, ಸಮಾಜ ರಕ್ಷಕ, ಧರ್ಮ ರಕ್ಷಕ ಇನ್ನೂ ಹಲವಾರು ಆಕಾರ ಮತ್ತು ರೂಪಗಳನ್ನು ಕೊಟ್ಟಿದೆ ಮಾನವನ ಬುದ್ಧಿ ಮತ್ತು ಮನಸ್ಸು.
ನನ್ನ ಬುದ್ಧಿ ಮನಸ್ಸು ಹೆಚ್ಚು ತೀಕ್ಷ್ಣ ಮತ್ತು ಚೂರುಕಿಲ್ಲದ ಸಾಮಾನ್ಯರಲಿ ಅತಿ ಸಾಮಾನ್ಯನಾದ ಎನಗೆ ಕೂಡ ಇದು ಭಿನ್ನವಲ್ಲ. ಈಗೆ ಇತ್ತು, ನನಗೆ ೨೦೦೬ರಲ್ಲಿ ಒಂದು ವಾಹನಪಘಾತದ ತನಕ.
೨೩ ದಿನಗಳ ನಂತರ ಪ್ರಜ್ಞೆ ಬಂದ ನನಗೆ ಹೊಸಲೋಕ ಕಂಡಿತು, ಅಂದರೆ ಜ್ಞಾಪಕ ಶಕ್ತಿಯು ಕುಸಿದು ಏನು ಸರಿಯಾಗಿ ತಿಳಿಯದಾದೆ. ಆದರೆ, ಇದು ನನ್ನ ಮನಸ್ಸು ಹೊಸದು ತಿಳಿಯಲು, ಕಲಿಯಲು, ಅರಿಯಲು ನೆರವಾಯ್ತು. ಎಲ್ಲಿಂದ ಬಂತು ಇದು ನನಗೆ. ಇದು ಹೇಗೆ ಸಾಧ್ಯವಾಯಿತು. ಉತ್ತರ ನನಗೆ ಹೇಳಿಕೊಂಡು ನನ್ನ ಮನಸ್ಸನ್ನು ಸಮಾಧಾನಗೊಳಿಸುತ್ತಿದ್ದೆ. ದ್ವಂದ ಮನಸ್ಸನ್ನು ಸರಿಪಡಿಸಲು ಇಷ್ಟು ಸಾಕೆ...?
ಇಲ್ಲ, ನನ್ನ ದ್ವಂದ ಮನಸ್ಸು ಸರಿಹೊಂದಲು ವ್ಯಾಸ ಮಹರ್ಷಿಗಳು ರಚಿಸಿದ ಭಗವದ್ಗೀತೆ ಮತ್ತು ಮಹಾಭಾರತದ ಬಗ್ಗೆ ಕೇಳುವ, ದೂರದರ್ಶನದಲ್ಲಿ ನೋಡಿ ಕೇಳುವ ಮತ್ತು ಕೊನೆಗೆ ಗ್ರಂಥವನ್ನು ಕೃಷ್ಣನ ಬಯಕೆಯಂತೆ ಸ್ವಯಂ ಅಧ್ಯಯನದಿಂದ ಸಾಧ್ಯವಾಯಿತು.
ನಿಮ್ಮ ವಿರಚಿತ ಕರುಣಾಳು ಬಾ ಬೆಳಕೆ ಪುಸ್ತಕ ಪಠಣದಿಂದ ಬಹಳಷ್ಟು ಕಲಿತೆ. ನಿಮ್ಮ ನಾಲ್ಕರು ಪ್ರವಚನಗಳನ್ನು ಕೇಳಿ ರೋಮಾಂಚನಗೊಂಡು ಪುಳಕಿತನಾಗಿದ್ದೇನೆ. ಎಲ್ಲದಕ್ಕಿಂತ ಭಿನ್ನ ಬಸವನಗುಡಿಯ ಗೋಕಲೆ ಇನ್ಸ್ಟಿಟ್ಯೂಟ್ ನಲ್ಲಿ ವ್ಯಾಸ ಮಹಾಭಾರತದ ಬಗ್ಗೆ ಹೇಳಿದ್ದನ್ನು ಕೇಳುತ ಸಾವಿನ ಕದದಲ್ಲಿ ಕುಳಿತಿದ್ದ ಅತಿ ಸಾಮಾನ್ಯದವ ನನಗೆ ಶ್ರೀಕೃಷ್ಣ ನೀಡಿದ ಆಶಿರ್ವಾದ, ಸಂಕಲ್ಪ,ಪ್ರಯತ್ನ,ಅವಕಾಶ, ಸತ್ಯ, ಧರ್ಮ,ಸಮಾನತೆ, ನಿರಹಂಕಾರ ಮತ್ತು ಸಹನೆ ನೀಡಲು ಕಾರಣವೇನು ಎಂಬುದು ಬಹಳಮಟ್ಟಿಗೆ ತಿಳಿಯಿತು.
ಇಂದು ನಿಮ್ಮ ಈ ವಿಡಿಯೋ ನೋಡಿ. ಯಾರೊಬ್ಬರೂ ಬದುಕನ್ನು ಯೋಗ್ಯತರದಲ್ಲಿ ಜೀವಿಸಲು ನೀಡಿದ ಅಮೃತ ಎಂದು ಅನ್ನಿಸಿತು.
ವ್ಯಾಸ ಮಹಾಭಾರತ ಒಂದು ಲಕ್ಷ ಶ್ಲೋಕಗಳನ್ನು ಒಳಗೊಂಡಿರುವುದನ್ನು ಅದರ ಅರ್ಥವನ್ನು ಸಂಕ್ಷಿಪ್ತವಾಗಿ ಕೇವಲ ಅರ್ಧ ಗಂಟೆಯಲ್ಲಿ ಎಲ್ಲರ ಮನ ಮತ್ತು ಬದುಕಿನ ಪ್ರಶ್ನೆಗಳಿಗೆ ಉತ್ತರ ನೀಡಿದ ಭಗವಂತನ ಪಾತ್ರಧಾರಿಗಳಾದ ನಿಮಗೆ ನನ್ನ ಸಾಷ್ಟಾಂಗ ವಂನೆಗಳು.
ಅಪಘಾತದಲ್ಲಿ ಎಡಗಾಲು ಮುರಿದು ನಡೆಯಲು ನಿಶಕ್ತನಾಗಿ ಮಾತೃಶ್ರೀರವರು ಮತ್ತು ಒಂದಷ್ಟು ಮಕ್ಕಳು ಬಿಟ್ಟರೆ ಇನ್ಯಾರು ನನ್ನ ಬಳಿ ಬಾರದಾಗ ನನ್ನ ಮನಸ್ಸು ಕೋಪ, ದ್ವೇಶ ಮತ್ತು ಖಿನ್ನತೆಗೆ ಬಿದ್ದಾಗ. ಭಗವದ್ಗೀತೆಯ ವ್ಯಾಸರು ರಚಿತದ
ಅಶೋಚ್ಯ ನನ್ವ ಶೋಚಸ್ತಮ್ ಪ್ರಜ್ಞಾವಾದಂಶ ಬಾದಾಶೆ l ಗತಾಸೂನು ಅಗತಾಸೂನ್ಚ ನಾನು ಶೋಚಂತಿ ಪಂಡಿತಃ ll
ಎಂಬ ಒಂದು ಶ್ಲೋಕದ ಕನ್ನಡ ಅರ್ಥ ಓದಿ ನನ್ನ ಬುದ್ಧಿ ಏನೋ ಯೋಚಿಸಿತು. ಹೌದು, ಇದು ಯಾಕೆ ಹೀಗೆ ನಾ ಇರುವೆ ಎಂದು ಚಿಂತನೆ ಮಾಡುತ್ತ ಕಣ್ಣಲ್ಲಿ ನೀರು ಬರುತ್ತಲೇ ಇತ್ತು. ಆದರೆ ಮನದಲ್ಲಿ ಇದ್ದ ಪ್ರಶ್ನೆಗಳಿಗೆ ಉತ್ತರ ದೊರಕಿ ಸಮಾಧಾನಗೊಂಡು ಶಾಂತವಾಗಿತ್ತು. ಹೀಗೆ ಸಂಪೂರ್ಣವಾಗಿ ಭಗವದ್ಗೀತೆ ಸಂಪೂರ್ಣವಾಗಿ ಮುಗಿಸಲು ನಾಲ್ಕು ವರ್ಷಗಳಾಯಿತು. ಇದರಿಂದ ನನ್ನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡುವುದಲ್ಲದೆ ಇತರರ ಮತ್ತು ಸಮಾಜದ ಪ್ರಶ್ನೆಗಳಿಗೆ ಉತ್ತರ ದೊರಕಿತು.
ಇಲ್ಲಿ ನೀವು ನೀಡಿದ ಮನುಷ್ಯನ ಸ್ವಭಾವ ಎಂದು ಬದಲಾಗಲ್ಲ ಮತ್ತು ಆತನಿಂದ ಏನೂ ಸಾಧ್ಯವಿಲ್ಲ, ಆದರೆ ಭಗವಂತನ ಕೈಹಿಡಿದರೆ ಎಲ್ಲವೂ ಸಾಧ್ಯ ಎಂಬ ಅದ್ಭುತ ಮಾತನ್ನು ಹೇಳಿ ನಮಗೆಲ್ಲ ಹೀಗೆ ಜೀವನದ ಅರ್ಥ ಮತ್ತು ಶಕ್ತಿಯನ್ನು ಅರಿಯಲು ದಾರಿ ತೋರುತಿರಲು ಭಗವಂತ ನಿಮ್ಮನು ಸರ್ವಾನಂದಮಯರಾಗಿರಲು ಪ್ರಾರ್ಥಿಸುವೆನು 🙏
Gururaj sir.🙏
Enlightening discourse like a torrent. So happy to hear.🙏
Shree guruvige savirada Sharanu
ಅದ್ಭುತವಾಗಿ ಮಹಾಭಾರತದ ನಿಜವಾದ ಕಥೆ ತಿಳಿಸಿಕೊಟ್ಟ ನಿಮಗೆ ಅನಂತ ಧನ್ಯವಾದಗಳು
ನಿಮ್ಮ ವಿಚಾರ ಮತ್ತು ಹೇಳುವ ರೀತಿ ನಮ್ಮ ಮನಸ್ಸುಗಳನ್ನು ಸುಲಭವಾಗಿ ತಟ್ಟಿ ಎಚ್ಚರಿಸುವ ಕೆಲಸ ಮಾಡುತ್ತಿದೆ... ನಿಮಗೆ ಅನಂತ ಧನ್ಯವಾದಾಗಳು,,🙏
Tumba dhanyavadagalu. Magabharatha tumba chennagi arthaisiddare. Nimminda ennu kelabekenisuttade.
ಸ್ತ್ರೀ ಬಗ್ಗೆ ಒಳ್ಳೆಯ ಭಾವನೆ ಇಟ್ಟು ಕೊಂಡಿದಕ್ಕೆ ತುಂಬಾ ಧನ್ಯವಾದಗಳು
Hi
I am instrument in the hand of GOD. Jai ho Sir. ತಾವು ಅದ್ಬುತ.
ನಮಸ್ತೆ ಸರ್. ತಮ್ಮ ಮನ ಮುಟ್ಟುವಂಥ ವಿಶ್ಲೇಷಣೆ ಹಾಗೂ ವಿವರಣೆ ಬಹಳ ಅದ್ಭುತ.
Supar speech sir
ಸರ್ ನಿಮ್ಮ ಆಶೀರ್ವಾದ ಇರಲಿ ನಮ್ಮ ಮೇಲೆ 🙏🙏🙏
ಪ್ರತಿ ಒಬ್ಬರ ಪ್ರಕೃತಿ ಯನ್ನು possitive ಆಗಿ ತೋರ್ಸಿದ್ರಿ. ಅದ್ಬುತ ವಾಗಿತ್ತು sir.
Dhanyavadagalu gurugale
I can't explain what I felt by listening. Great message in Mahabharata. Sir u r awesome
Pranams to my Guru in Vidhya vardaka Sangha when it was a junior College. You were simply mind blowing Sir. I can never forget those days
ಮಹಾಭಾರತದ ಎಲ್ಲ ಪಾತ್ರ ವಿಶ್ಲೇಷಣೆ ನಿಮ್ಮಿಂದಲೇ ತಿಳಿಯಬೇಕು. ನಿಮ್ಮ ಪದತಲಕ್ಕೆ ನಮ್ಮ ಹಣೆ ಹಚ್ಚಿ ನಮಸ್ಕಾರ.
Wonderful speech . A lot of thanks respected sir .
Shree gururaj karagagiyavare.nimm beŕàģina belaku.prajavaniyalli baruva manku thimmana kaggada vivarane jeevana moulayada vasthavikathege samanjasa thumbs thumba santhos. sahaya..samadhanavoo sigutthhade .dhanyvadagalu..
ತುಂಬಾ ಚನ್ನಾಗಿ ಮಹಾಭಾರತ ವಿವರಣೆ ಮಾಡಿದಿರಾ 🙏🙏🙏🌹🌹🙏🙏👌👌👌👌👌👌
Gururaj sir excellent speech on Mahabharata..thank you very much
Really you are a great teacher and definitely your guidence needed for this generation students.
Really you are very great guidance teacher
PATIENCE.....TAALME......DIVINE QUALITY.....
Nivondu jeevant vidyalay
Jeevan dalli omme nervaagi nimmanna nodbeknta aase sir❤
ಸರ್ , ನಿಮ್ಮ ಮಾತಿನಲ್ಲಿ ಆ ಮಹಾಭಾರತದ ಮರೆಯಲಾಗದ ಮೌಲ್ಯಗಳು ನನ್ನ ಭವದ ಬಂಧನ ಬಿಡುಗಡೆ ಭಾವ ಮೂಡಿತು..
ಧನ್ಯವಾದಗಳು🙏
ಅತ್ಯಂತ ಉತ್ತಮವಾದ ಸಂದೇಶ , ವ್ಯಾ ಕ್ಯಾನ್ ಗುರುಗಳೆ.
I always believed that God is leading light and your talk today affirmed my belief . Humanity in all it's perfection is Divinity.
Nimma vyakhyana yast kelidru trupti ela.koti koti pramagalu.kumaravyasabharathana nimma nudigalinda kelabekuannode nanna mahadaase gurugale.
Your our God Gift to all Students,
Sheesh j b
ಜ್ಞಾನ ದೀವಿಗೆ❤❤🙏🙏
ಕರಜಗಿ ಸರ್... ನಿಮಗೆ ಅನಂತ ಅನಂತ ಧನ್ಯವಾದಗಳು... 😊😊🙏🙏🙏
Dr. Gururaj karajagi sir🙏🙏🙏🙏🙏🙏
Thank you sir, nanu saha nimma abhimani🙏🙏
Thnq sir nanu nimma Dodda abhimani, Mahabharata moullyagalu idu tumba sundaravagide.
What a finest analysis of characters,their decisions,their impulse to realise the boons received that contributes to claimX of great epic.it reveals your abundant knowledge
🙏🙏🙏🙏🙏
Really excellent description sir,you explained well meaning of the Great Mahabharata.
Nivu tumba Dodds gurugalu sir🙏🙏🙏🙏🙏👍👍
Excellent speech Sir👌👌🙏🙏🙏 Many thanks 🙏🙏🙏🙏🙏
Excellent explaination sir.. So glad to hear it.. Thanks a lot sir... So lucky to have teacher like u sir..
ಹೃತ್ಪೂರ್ವಕ ಧನ್ಯವಾದಗಳು sir,
ತುಂಬಾ ಒಳ್ಳೆಯ ವಿಚಾರಗಳನ್ನು ತಿಳಿಸಿದ್ರಿ ಸರ್.ಧನ್ಯವಾದ ಗಳು
Tumba arthapoornavagide very nice. Kelata irbeku anta anisuttade
Just mind blossoming narration sir it is 🎉😊
ಧನ್ಯವಾದಗಳು 🙏 ಅದ್ಭುತವಾದ ವಿವರಣೆಗೆ
ನಮಸ್ಕಾರ ಗುರುಗಳಿಗೆ, ಮಹಾಭಾರತದ ಮೌಲ್ಯಗಳನ್ನು ತುಂಬಾ ಚೆನ್ನಾಗಿ ತಿಳಿಸಿ ಕೊಟ್ಟಿದ್ದೀರಿ.ನಿರೂಪಣೆ ಅಪ್ರತಿಮ. ತುಂಬಾ ಧನ್ಯವಾದಗಳು.
Correct gurugale dustarakiyalli rakshisuva rahasya avrakaiyalli sigabaradu..nimma vivechanegenanna anumodane....
ತುಂಬಾ ಚೆನ್ನಾಗಿ ಮಹಾಭಾರತದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿದಿರ ಧನ್ಯವಾದಗಳು ನಿಮಗೆ
Sir beautiful explanation,Feel very glad to listen your voice. Bhakti poorvaka namaskaragalu.
2
Sangeetha kale eshtubari keludru padhepadhe kelthidre manassina sthimisha, santhosha hachthe. ADHEREETHI Nimmanthahavaramoolaka padhepadhe Mahabharatha kelodhrindha badhukige olle guidelines siguthe, badhuku thiluvalikeyindha hasanaguthe. Huthpooraka namaskaragalu, sir.
Tumba channagi tilisi kottiddiri gurugale🙏🙏
Sir You have prooved again & again you are great knowlegist
Baala Dinagalu Aaitu GURUGALAE SHIRASAASTANGA NAMASKARAGALU Pavanavaaetu
ತುಬಾ ದನ್ಯವಾದಗಳು
ನನಗೂ ಈ ನಿಮ್ಮ ತಾಳ್ಮೆಯ ವ್ಯಾಖ್ಯಾನ ತುಂಬಾ ಕೆಲಸ ಮಾಡಿದೆ.
ಅಧ್ಬುತವಾದ ವಿವರಣೆ 🙏
ಅದ್ಬುತ ಗುರುಗಳೇ 🙏
Namasthe. Sir. Niu. Great.
Ur our gift sir.....🙏🙏🙏🙏👌👌👌👌🇳🇪🇳🇪
NAMSKARA SIR.nim maatu tumbane powerfull sir.tumbane artagarbita.niminda tumbane help agide sir yelrugu.danyavadagalu...
Sir nivu god is gift
ನಿಮ್ಮ ಜ್ಞಾನ ಅದರ ವ್ಯಾಖ್ಯಾನ ಕ್ಕೆ ನಮೋ ನಮಹ sir
Great sir.. Jai gurudev Datta
ತುಂಬಾ ತುಂಬಾ ಚನ್ನಾಗಿ ಮೌಲ್ಯಗಳನ್ನು ವಿವರವಾಗಿ
ತಿಳಿಸಿದ್ಧಿeರಿ ಗುರುಗಳೆ ದನ್ಯವಾದಗಳು
great explination sir thank you so much
Jai Sri Krishna
🙏🙏🙏
Respected sir. .I owe you so much. I'm ever grateful to you. Don't have words to describe how wonderful your videos are!!!! Thank you sir.
Danyavadagalu sir
Nimmanta gurugalu Sada namma jothe irabeku .pranamagalu
ಧನ್ಯವಾದಗಳು ಗುರುಗಳೇ 🌹🙏
sir being a teacher I felt that I am blessed to listen your preach..My heartfelt gratitude to you sir......
ನಿಮ್ಮ ಮಾತು ಕೆಲವುದೇ ಒಂದು ಪುಣ್ಯ
Dhanyosmi gurugale
thank you very much sir for your valuable speech 🙏
ಮನೋಧರ್ಮವೇ ಮಹಾಭಾರತ..ಮನೋಧರ್ಮ ಸಂದರ್ಭೋಚಿತ
ಧನ್ಯವಾದಗಳು 🙏🏻
Sir too good explanation about mahabharata.we wish to listen you onuse of mobile by youth. It's very sad to see that our young generation wasting lots of time on mobile games .
ಪೂಜ್ಯ ಗುರುಗಳ... ಗುರುಗೆ...... ನನ್ನ ಪ್ರಣಮ ಗಳು
ನಮಸ್ತೆ ಗುರುಗಳೇ 🙏
Nim anta dharmatma purushamani namgu sikkiddu purvajanmada sukrutha.thanks.huttuhabbada shubhashayagalu.jai guruji.yaru eladaga nive bandri saakshath Bhagavanatanaagi.thanks
Thank you sir
Pranams guru gale 🙏
ನಿಮ್ಮ ಮಾತಿನ ಸೊಬಗು ನಿಮ್ಮ ನಿರುಪಣಾ ಶೈಲಿ ಅತ್ಯಂತ ಸುಂದರ ಸರ್. ಧನ್ಯವಾದಗಳು
I haven't seen like this explanation about Mahabharata in life
Gururaj Karjagi ಅವರಿಗೆ ಅನಂತನ ಅನಂತಾನಂತ ನಮಸ್ಕಾರಗಳು.
😅
Koti koti namaskar
Jai Shri Gurudev, Gurugale nimma ashirvada namma melirali.
🙏 wow en helidhri sir nimge nive sati sir🙏🙏🙏🙏🙏
ಓಂ ಶ್ರೀ ಗುರುಭ್ಯೋ ನಮಃ
Namaste great thought process open our eyes
Lllll
ಧನ್ಯವಾದಗಳು
Super vishleshane
🙏👌sir nimma speech 👌👌👌😍
Super super sir
Dhanyavadagalu
Thank you sir, very nice 🙏🙏
Atma Namaskaram Guruji 🙏🏻💐😊
Thanks for Shortcut meaning full Mahabharata
Mahabharatha adhbuta 🙏🙏sir nave punyavantaru e deshadlli huttirodu